ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
Harm to religious feeling- legal fight
ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
ಹೂವಿನಹಡಗಲಿ 08: ಸುಕ್ಷೇತ್ರ ಮೈಲಾರ ಲಿಂಗೇಶ್ವರ ದೇಗುಲದಲ್ಲಿ ವಂಶ ಪರಂಪರೆಯಾಗಿ ಧಾರ್ಮಿಕ ವಿಧಿ ವಿಧಾನ ದೀಕ್ಷೆ.ದೋಣಿ ಸೇವೆಗಳನ್ನು ಜತೆಗೆ ಭಕ್ತರ ಸೇವೆ ಮಾಡಿಕೊಂಡು ಬಂದಿದ್ದು.ಏಕಾಏಕಿ ದೇಗುಲ ಇಒ. ಹನುಮಂತಪ್ಪ ಬಲವಂತವಾಗಿ ದೇಗುಲದಿಂದ ಹೊರಗೆ ಕಳಿಸಿದ್ದು ಇದು ಧಾರ್ಮಿಕ ಭಾವನೆಗೆ ಧಕ್ಕೆ ಬಂದಿದ್ದು ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ದೇಗುಲ ವಂಶಪರಂಪರೆ ಧರ್ಮಕರ್ತ ಗುರು ವೆಂಪ್ಪಯ್ಯ ಒಡೆಯರು ಹೇಳಿದರು.
ಈ ಬಗ್ಗೆ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ನಮ್ಮ ಹಿರಿಯರು ಪುರತಾನ ಕಾಲದಿಂದ ಧಾರ್ಮಿಕ ಸೇವೆ ಮಾಡುತ್ತ ಬಂದಿದ್ದು.ಇದೀಗ ಜಿಲ್ಲಾಧಿಕಾರಿಗಳ ಆದೇಶ ಎಂದು ಹೇಳಿಧಾರ್ಮಿಕ ಇಲಾಖೆ ಇಒ ವಂಶಸ್ಥರನ್ನು ಬಲವಂತವಾಗಿ ಹೊರಗೆ ಕಳಿಸಿದ್ದಾರೆ.ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ವೆಂಕಪ್ಪಯ್ಯ ಒಡೆಯರು ಹೇಳಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 