ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
Harm to religious feeling- legal fight
ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
ಹೂವಿನಹಡಗಲಿ 08: ಸುಕ್ಷೇತ್ರ ಮೈಲಾರ ಲಿಂಗೇಶ್ವರ ದೇಗುಲದಲ್ಲಿ ವಂಶ ಪರಂಪರೆಯಾಗಿ ಧಾರ್ಮಿಕ ವಿಧಿ ವಿಧಾನ ದೀಕ್ಷೆ.ದೋಣಿ ಸೇವೆಗಳನ್ನು ಜತೆಗೆ ಭಕ್ತರ ಸೇವೆ ಮಾಡಿಕೊಂಡು ಬಂದಿದ್ದು.ಏಕಾಏಕಿ ದೇಗುಲ ಇಒ. ಹನುಮಂತಪ್ಪ ಬಲವಂತವಾಗಿ ದೇಗುಲದಿಂದ ಹೊರಗೆ ಕಳಿಸಿದ್ದು ಇದು ಧಾರ್ಮಿಕ ಭಾವನೆಗೆ ಧಕ್ಕೆ ಬಂದಿದ್ದು ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ದೇಗುಲ ವಂಶಪರಂಪರೆ ಧರ್ಮಕರ್ತ ಗುರು ವೆಂಪ್ಪಯ್ಯ ಒಡೆಯರು ಹೇಳಿದರು.
ಈ ಬಗ್ಗೆ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ನಮ್ಮ ಹಿರಿಯರು ಪುರತಾನ ಕಾಲದಿಂದ ಧಾರ್ಮಿಕ ಸೇವೆ ಮಾಡುತ್ತ ಬಂದಿದ್ದು.ಇದೀಗ ಜಿಲ್ಲಾಧಿಕಾರಿಗಳ ಆದೇಶ ಎಂದು ಹೇಳಿಧಾರ್ಮಿಕ ಇಲಾಖೆ ಇಒ ವಂಶಸ್ಥರನ್ನು ಬಲವಂತವಾಗಿ ಹೊರಗೆ ಕಳಿಸಿದ್ದಾರೆ.ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ವೆಂಕಪ್ಪಯ್ಯ ಒಡೆಯರು ಹೇಳಿದರು
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 