ಹಾವೇರಿ ಸಾಹಿತಿ ಸಿದ್ದುಮತಿ ನೆಲವಿಗಿ : ಕಲ್ಪನಾ ಲಹರಿ ಬಿಡುಗಡೆ
Haveri Sahiti Siddumathi Nelavigi : Kalpana Lahari released
ಹಾವೇರಿ ಸಾಹಿತಿ ಸಿದ್ದುಮತಿ ನೆಲವಿಗಿ : ಕಲ್ಪನಾ ಲಹರಿ ಬಿಡುಗಡೆ
ಹಾವೇರಿ 11 : ಇಲ್ಲಿನ ತಾಲೂಕಾ ಕಸ್ತೂರಿ ಸಿರಿಗನ್ನಡ ವೇದಿಕೆ ಆಶ್ರಯದಲ್ಲಿ ಕಲ್ಪನಾ ಲಹರಿ ಕವನ ಸಂಕಲನವನ್ನು ಸಾಹಿತಿ ಸಿದ್ದುಮತಿ ನೆಲವಿಗಿ ಅವರು ಲೋಕಾರೆ್ಣಗೊಳಿಸಿದರು. , ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಿಧಾನ ಸಭೆ ಉಪಸಭಾಪತಿ ರುದ್ರ್ಪ ಲಮಾಣಿ,ಅವರು ಮಾತನಾಡಿ, ಸಾಹಿತಿಗಳು, ಕಲಾವಿದರು, ಸಮಾಜದಲ್ಲಿರುವ ಅಂಕು ಡೊಂಕುಗಳನ್ನು ತಿದ್ದುವುದರ ಮೂಲಕ ಸ್ವಾಸ್ಥ ಸಮಾಜದ ನಿರ್ಮಾಣಕ್ಕೆ ಕಾರಣಿಭೂತರಾಗಿದ್ದಾರೆ.
ಸಾಹಿತ್ಯ ಮತ್ತು ಸಂಸ್ಕೃತಿ ಎರಡು ಮುಖದ ಒಂದು ನಾಣ್ಯ ಇದ್ದ ಹಾಗೆ. ಮಾನವನ ವಿಕಾಸತೆಗೆ ಸಾಹಿತ್ಯದ ಜ್ಞಾನ ಅಗತ್ಯವಿದ್ದು,ಸಾಹಿತಿಗಳನ್ನು ಪ್ರೋತ್ಸಾಹಿಸಬೇಕಾದ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಸಾಹಿತಿ ಸಂಕಮ್ಮ ಸಂಕಮ್ಮನವರ, ಶೈಲಜಾ,ಎಂ, ಎಸ್. ಕೋರಿ ಶೆಟ್ಟರ, ಶಿಕ್ಷಕರಾದ ಹನುಮಂತಗೌಡ ಗೊಲ್ಲರ,ಸಿ. ಎಸ್. ಮರಳಿ ಹಳ್ಳಿ ಸೇರಿದಂತೆ ಮತ್ತಿ ತರರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 