ಹಾವೇರಿ ಜಿಲ್ಲಾ ಆಸ್ಪತ್ರೆಗೆ ಪ್ರಶಸ್ತಿ ಗರಿ
ಲೋಕದರ್ಶನ ವರದಿ
ಹಾವೇರಿ 09: ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ನೆಡೆದ ರಾಜ್ಯ ಮಟ್ಟದ ಕಾಯಕಲ್ಪ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆರೋಗ್ಯ ಮಂತ್ರಿಗಳಾದ ಶಿವಾನಂದ ಪಾಟೀಲ, ಆರೋಗ್ಯ ಇಲಾಖೆಯ ರಾಜ್ಯ ಮಟ್ಟದ ಆಧಿಕಾರಿಗಳಾದ ಪ್ರಿನ್ಸಿಫಲ್ ಸೆಕ್ರೆಟರಿ ಮನೋಜ ತಿವಾರಿ, ಆಯುಕ್ತರಾದ ಜಾವಿದ್ ಅಕ್ತರ, ಅಭಿಯಾನ ನಿದರ್ೇಶಕರಾದ ರತನ ಕೇಲ್ಕರ್ ಅವರ ನೇತೃತ್ವದಲ್ಲಿ ಉತ್ತಮ ಜಿಲ್ಲಾ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿಯನ್ನು ಜಿಲ್ಲಾ ಆಸ್ಪತ್ರೆ ಹಾವೇರಿ ಪಡೆಯಿತು.
ಈ ಸಮಾರಂಭದಲ್ಲಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಟಿ ನಾಗರಾಜ ನಾಯಕ, ಡಾ. ಶ್ಯಾಮಲಾ ಶೆಟ್ಟರ, ಶ್ರೀದರ ಬೆಂಗೇರಿ, ಜಯಮ್ಮ ಅಗಡಿ ಉಳಿದ ಸಿಬ್ಬಂದಿ ವರ್ಗದವರು ಸೇರಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 