ಹಾವೇರಿ ಜಿಲ್ಲಾ ಆಸ್ಪತ್ರೆಗೆ ಪ್ರಶಸ್ತಿ ಗರಿ
ಲೋಕದರ್ಶನ ವರದಿ
ಹಾವೇರಿ 09: ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ನೆಡೆದ ರಾಜ್ಯ ಮಟ್ಟದ ಕಾಯಕಲ್ಪ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆರೋಗ್ಯ ಮಂತ್ರಿಗಳಾದ ಶಿವಾನಂದ ಪಾಟೀಲ, ಆರೋಗ್ಯ ಇಲಾಖೆಯ ರಾಜ್ಯ ಮಟ್ಟದ ಆಧಿಕಾರಿಗಳಾದ ಪ್ರಿನ್ಸಿಫಲ್ ಸೆಕ್ರೆಟರಿ ಮನೋಜ ತಿವಾರಿ, ಆಯುಕ್ತರಾದ ಜಾವಿದ್ ಅಕ್ತರ, ಅಭಿಯಾನ ನಿದರ್ೇಶಕರಾದ ರತನ ಕೇಲ್ಕರ್ ಅವರ ನೇತೃತ್ವದಲ್ಲಿ ಉತ್ತಮ ಜಿಲ್ಲಾ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿಯನ್ನು ಜಿಲ್ಲಾ ಆಸ್ಪತ್ರೆ ಹಾವೇರಿ ಪಡೆಯಿತು.
ಈ ಸಮಾರಂಭದಲ್ಲಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಟಿ ನಾಗರಾಜ ನಾಯಕ, ಡಾ. ಶ್ಯಾಮಲಾ ಶೆಟ್ಟರ, ಶ್ರೀದರ ಬೆಂಗೇರಿ, ಜಯಮ್ಮ ಅಗಡಿ ಉಳಿದ ಸಿಬ್ಬಂದಿ ವರ್ಗದವರು ಸೇರಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 