ಹಾವೇರಿ ಜಿಲ್ಲಾ ಆಸ್ಪತ್ರೆಗೆ ಪ್ರಶಸ್ತಿ ಗರಿ
ಲೋಕದರ್ಶನ ವರದಿ
ಹಾವೇರಿ 09: ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ನೆಡೆದ ರಾಜ್ಯ ಮಟ್ಟದ ಕಾಯಕಲ್ಪ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆರೋಗ್ಯ ಮಂತ್ರಿಗಳಾದ ಶಿವಾನಂದ ಪಾಟೀಲ, ಆರೋಗ್ಯ ಇಲಾಖೆಯ ರಾಜ್ಯ ಮಟ್ಟದ ಆಧಿಕಾರಿಗಳಾದ ಪ್ರಿನ್ಸಿಫಲ್ ಸೆಕ್ರೆಟರಿ ಮನೋಜ ತಿವಾರಿ, ಆಯುಕ್ತರಾದ ಜಾವಿದ್ ಅಕ್ತರ, ಅಭಿಯಾನ ನಿದರ್ೇಶಕರಾದ ರತನ ಕೇಲ್ಕರ್ ಅವರ ನೇತೃತ್ವದಲ್ಲಿ ಉತ್ತಮ ಜಿಲ್ಲಾ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿಯನ್ನು ಜಿಲ್ಲಾ ಆಸ್ಪತ್ರೆ ಹಾವೇರಿ ಪಡೆಯಿತು.
ಈ ಸಮಾರಂಭದಲ್ಲಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಟಿ ನಾಗರಾಜ ನಾಯಕ, ಡಾ. ಶ್ಯಾಮಲಾ ಶೆಟ್ಟರ, ಶ್ರೀದರ ಬೆಂಗೇರಿ, ಜಯಮ್ಮ ಅಗಡಿ ಉಳಿದ ಸಿಬ್ಬಂದಿ ವರ್ಗದವರು ಸೇರಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 