ಕೃಷಿ ಮೇಳಕ್ಕೆ ಹಾವೇರಿ ರೈತರ ಪ್ರವಾಸ
ಹಾವೇರಿ: ಹಾವೇರಿ ತಾಲೂಕು ಕೃಷಿ ಇಲಾಖೆಯಿಂದ ಧಾರವಾಡ ಕೃಷಿ ಮೇಳಕ್ಕೆ ಆತ್ಮ ಯೋಜನೆಯಡಿ ಆಯೋಜಿಸಲಾದ ರೈತರ ಪ್ರವಾಸ ಕಾರ್ಯಕ್ರಮಕ್ಕೆ ಸೋಮವಾರ ಶಾಸಕರಾದ ನೆಹರು ಓಲೇಕಾರ ಅವರು ಚಾಲನೆ ನೀಡಿದರು.
ಅವರು ಮಾತನಾಡಿ ತಾಲೂಕಿನ ರೈತ ಬಾಂಧವರು ಕೃಷಿ ಮೇಳದಲ್ಲಿ ಕೃಷಿಗೆ ಸಂಬಂಧಿಸಿದ ಕೆಲವು ಹೊಸ ಅವಿಷ್ಕಾರಗಳ ಬಗ್ಗೆ ಮಾಹಿತಿ ಪಡೆದು ನಿಮ್ಮ ಜಮೀನುಗಳಲ್ಲಿ ಆಳವಡಿಸಿಕೊಂಡು ಆಥರ್ಿಕವಾಗಿ ಸದೃಢರಾಗಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಕರಿಯಪ್ಪ ಮಲ್ಲಪ್ಪ ಉಂಡಿ, ಸಹಾಯಕ ಕೃಷಿ ನಿದರ್ೇಶಕ ಕರಿಯಲ್ಲಪ್ಪ ಡಿ.ಕೊರಚರ, ಕೃಷಿ ಅಧಿಕಾರಿಗಳು ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 