ಕೃಷಿ ಮೇಳಕ್ಕೆ ಹಾವೇರಿ ರೈತರ ಪ್ರವಾಸ
ಹಾವೇರಿ: ಹಾವೇರಿ ತಾಲೂಕು ಕೃಷಿ ಇಲಾಖೆಯಿಂದ ಧಾರವಾಡ ಕೃಷಿ ಮೇಳಕ್ಕೆ ಆತ್ಮ ಯೋಜನೆಯಡಿ ಆಯೋಜಿಸಲಾದ ರೈತರ ಪ್ರವಾಸ ಕಾರ್ಯಕ್ರಮಕ್ಕೆ ಸೋಮವಾರ ಶಾಸಕರಾದ ನೆಹರು ಓಲೇಕಾರ ಅವರು ಚಾಲನೆ ನೀಡಿದರು.
ಅವರು ಮಾತನಾಡಿ ತಾಲೂಕಿನ ರೈತ ಬಾಂಧವರು ಕೃಷಿ ಮೇಳದಲ್ಲಿ ಕೃಷಿಗೆ ಸಂಬಂಧಿಸಿದ ಕೆಲವು ಹೊಸ ಅವಿಷ್ಕಾರಗಳ ಬಗ್ಗೆ ಮಾಹಿತಿ ಪಡೆದು ನಿಮ್ಮ ಜಮೀನುಗಳಲ್ಲಿ ಆಳವಡಿಸಿಕೊಂಡು ಆಥರ್ಿಕವಾಗಿ ಸದೃಢರಾಗಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಕರಿಯಪ್ಪ ಮಲ್ಲಪ್ಪ ಉಂಡಿ, ಸಹಾಯಕ ಕೃಷಿ ನಿದರ್ೇಶಕ ಕರಿಯಲ್ಲಪ್ಪ ಡಿ.ಕೊರಚರ, ಕೃಷಿ ಅಧಿಕಾರಿಗಳು ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 