ಕೆಡಿಸಿಸಿ ಬ್ಯಾಂಕ್ಗೆ ನಾಮನಿರ್ದೇಶನಗೊಂಡಿರುವ ಸತೀಶ ಕೃಷ್ಣ ಸೈಲ್ ರವರಿಗೆ ಕೆಎಸ್ಎಂಸಿಎಯಿಂದ ಹೃತ್ಪೂರ್ವಕ ಅಭಿನಂದನೆ
Hearty congratulations from KSMCA to Satish Krishna Sail for his nomination to KDCC Bank
ಬೆಂಗಳೂರು 06: ಕಾರವಾರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಲಿಮಿಟೆಡ್ನ ಅಧ್ಯಕ್ಷರೂ ಆದ ಸತೀಶ ಕೃಷ್ಣ ಸೈಲ್ ಇವರನ್ನು ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. (ಕೆಡಿಸಿಸಿ) ಗೆ ಅಧಿಕಾರೇತರ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ನಾಮನಿರ್ದೇಶನ ಮಾಡಿರುವುದಕ್ಕೆ ಕೆಎಸ್ಎಂಸಿಎ ಸಂಸ್ಥೆಯು ಹರ್ಷಿಸುತ್ತದೆ ಹಾಗೂ ಸರ್ಕಾರಕ್ಕೆ ಗೌರವಪೂರ್ವಕ ವಂದನೆ ಸಲ್ಲಿಸುವುದರೊಂದಿಗೆ ಬ್ಯಾಂಕಿನ ಅಧಿಕಾರೇತರ ಸದಸ್ಯರಾಗಿ ಶ್ಲಾಘನೀಯ ಕಾರ್ಯನಿರ್ವಹಿಸುವರೆಂದು ಆಶಿಸುತ್ತದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 