ಕೆಡಿಸಿಸಿ ಬ್ಯಾಂಕ್ಗೆ ನಾಮನಿರ್ದೇಶನಗೊಂಡಿರುವ ಸತೀಶ ಕೃಷ್ಣ ಸೈಲ್ ರವರಿಗೆ ಕೆಎಸ್ಎಂಸಿಎಯಿಂದ ಹೃತ್ಪೂರ್ವಕ ಅಭಿನಂದನೆ
Hearty congratulations from KSMCA to Satish Krishna Sail for his nomination to KDCC Bank
ಬೆಂಗಳೂರು 06: ಕಾರವಾರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಲಿಮಿಟೆಡ್ನ ಅಧ್ಯಕ್ಷರೂ ಆದ ಸತೀಶ ಕೃಷ್ಣ ಸೈಲ್ ಇವರನ್ನು ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. (ಕೆಡಿಸಿಸಿ) ಗೆ ಅಧಿಕಾರೇತರ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ನಾಮನಿರ್ದೇಶನ ಮಾಡಿರುವುದಕ್ಕೆ ಕೆಎಸ್ಎಂಸಿಎ ಸಂಸ್ಥೆಯು ಹರ್ಷಿಸುತ್ತದೆ ಹಾಗೂ ಸರ್ಕಾರಕ್ಕೆ ಗೌರವಪೂರ್ವಕ ವಂದನೆ ಸಲ್ಲಿಸುವುದರೊಂದಿಗೆ ಬ್ಯಾಂಕಿನ ಅಧಿಕಾರೇತರ ಸದಸ್ಯರಾಗಿ ಶ್ಲಾಘನೀಯ ಕಾರ್ಯನಿರ್ವಹಿಸುವರೆಂದು ಆಶಿಸುತ್ತದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 