ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಹಾನಿಯಾದ ಕುಟುಂಬದವರಿಗೆ ಸಾಂತ್ವನ ಹೇಳಿದ ಹೆಬ್ಬಾರ್
Hebbar consoled the family members who were affected by the electrical short circuit
ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಹಾನಿಯಾದ ಕುಟುಂಬದವರಿಗೆ ಸಾಂತ್ವನ ಹೇಳಿದ ಹೆಬ್ಬಾರ್
ಮುಂಡಗೋಡ 05: ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಜೈತುನಾಬಿ ಗಾಡಿವಾಲಿ ಅವರ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಬಂಗಾರದ ಒಡವೆ, ನಗದು, ಬಟ್ಟೆ, ಪಾತ್ರೆ ಸೇರಿದಂತೆ ಅನೇಕ ಸಾಮಾಗ್ರಿಗಳು ಸುಟ್ಟು ಹಾನಿಗೆ ಒಳಗಾದ ಮನೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಶಾಸಕ ಶಿವರಾಮ ಹೆಬ್ಬಾರ್ ಅವರು ಸರ್ಕಾರದಿಂದ ನೂತನ ಮನೆ ಮಂಜೂರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲಾಗುವುದಾಗಿ ಎಂದು ಜೈತುನಾಬಿ ಗಾಡಿವಾಲಿ ಅವರಿಗೆ ಭರವಸೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 