ಹೃದಯಾಘಾತದಿಂದ ಮೃತಪಟ್ಟ ವೀರಯೋಧ ಮಹಾಂತೇಶ ಪಾಟೀಲ
Hero Mahantesh Patil dies of heart attack
ಹೃದಯಾಘಾತದಿಂದ ಮೃತಪಟ್ಟ ವೀರಯೋಧ ಮಹಾಂತೇಶ ಪಾಟೀಲ
ನೇಸರಗಿ 10: ಸಮೀಪದ ಮೊಹರೆ ಗ್ರಾಮದ ನಿವಾಸಿ ಭಾರತೀಯ ಸೇನೆಯಲ್ಲಿದ್ದ ವೀರಯೋಧ ಮಹಾಂತೇಶ ಚಂದ್ರ್ಪ ಪಾಟೀಲ(40) ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನರಾದ ಪ್ರಯುಕ್ತ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಬುಧುವಾರ ನಡೆಯಿತು.
ಕಳೆದ 17 ವರ್ಷಗಳಿಂದ ಸೇನೆಯಲ್ಲಿದ್ದ ಅವರು ಪಶ್ಚಿಮ ಬಂಗಾಳದ ಪಾನಾಗಡ ಜಿಲ್ಲೆಯ ದುರ್ಗಾಪೂರದ ಬೆಟಾಲಿಯನ್ ಸಿಎಂಪಿ 59 ರೆಜಿಮೆಂಟದಲ್ಲಿ ಸೇವೆಯಲ್ಲಿದ್ದರು. ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ಸಕಲ ಗೌರವಗಳೊಂದಿಗೆ ಗ್ರಾಮದ ಪ್ರಮುಖ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.
ಸುಬೇದಾರ ಸಂತೋಷ ಗುರವ, ನೇಸರಗಿ ಪಿಎಸ್ಐ ಈರ್ಪ ರಿತ್ತಿ, ಮೊಹರೆ ಮಾಜಿ ಸೈನಿಕ ಸಂಘದ ಅಧ್ಯಕ್ಷ ಸಾಯಲ್ಲಪ್ಪ ತಳವಾರ, ಸುಬೇದಾರ ಸುರೇಶ ಬರಗಾಲಿ, ಅಖಿಲ ಕರ್ನಾಟಕ ಮಾಜಿ ಸೈನಿಕ ಸಂಘದ ಅಧ್ಯಕ್ಷ ಬಸಪ್ಪ ತಳವಾರ, ದೇಶನೂರ ಮಾಜಿ ಸೈನಿಕ ಸಂಘದ ಅಧ್ಯಕ್ಷ ಮಲ್ಲಪ್ಪ ಕೇದಾರಿ, ನೇಸರಗಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರ್ಪ ಸೋಮಣ್ಣವರ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 