ಹೃದಯಾಘಾತದಿಂದ ಮೃತಪಟ್ಟ ವೀರಯೋಧ ಮಹಾಂತೇಶ ಪಾಟೀಲ
Hero Mahantesh Patil dies of heart attack
ಹೃದಯಾಘಾತದಿಂದ ಮೃತಪಟ್ಟ ವೀರಯೋಧ ಮಹಾಂತೇಶ ಪಾಟೀಲ
ನೇಸರಗಿ 10: ಸಮೀಪದ ಮೊಹರೆ ಗ್ರಾಮದ ನಿವಾಸಿ ಭಾರತೀಯ ಸೇನೆಯಲ್ಲಿದ್ದ ವೀರಯೋಧ ಮಹಾಂತೇಶ ಚಂದ್ರ್ಪ ಪಾಟೀಲ(40) ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನರಾದ ಪ್ರಯುಕ್ತ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಬುಧುವಾರ ನಡೆಯಿತು.
ಕಳೆದ 17 ವರ್ಷಗಳಿಂದ ಸೇನೆಯಲ್ಲಿದ್ದ ಅವರು ಪಶ್ಚಿಮ ಬಂಗಾಳದ ಪಾನಾಗಡ ಜಿಲ್ಲೆಯ ದುರ್ಗಾಪೂರದ ಬೆಟಾಲಿಯನ್ ಸಿಎಂಪಿ 59 ರೆಜಿಮೆಂಟದಲ್ಲಿ ಸೇವೆಯಲ್ಲಿದ್ದರು. ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ಸಕಲ ಗೌರವಗಳೊಂದಿಗೆ ಗ್ರಾಮದ ಪ್ರಮುಖ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.
ಸುಬೇದಾರ ಸಂತೋಷ ಗುರವ, ನೇಸರಗಿ ಪಿಎಸ್ಐ ಈರ್ಪ ರಿತ್ತಿ, ಮೊಹರೆ ಮಾಜಿ ಸೈನಿಕ ಸಂಘದ ಅಧ್ಯಕ್ಷ ಸಾಯಲ್ಲಪ್ಪ ತಳವಾರ, ಸುಬೇದಾರ ಸುರೇಶ ಬರಗಾಲಿ, ಅಖಿಲ ಕರ್ನಾಟಕ ಮಾಜಿ ಸೈನಿಕ ಸಂಘದ ಅಧ್ಯಕ್ಷ ಬಸಪ್ಪ ತಳವಾರ, ದೇಶನೂರ ಮಾಜಿ ಸೈನಿಕ ಸಂಘದ ಅಧ್ಯಕ್ಷ ಮಲ್ಲಪ್ಪ ಕೇದಾರಿ, ನೇಸರಗಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರ್ಪ ಸೋಮಣ್ಣವರ ಪಾಲ್ಗೊಂಡಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 