ಮೃತ ಕುಟುಂಬಕ್ಕೆ ಪರಿಹಾರ ನಿಧಿ ಚೆಕ್ ವಿತರಿಸಿದ : ಹೆಸ್ಕಾಂ ಅಧ್ಯಕ್ಷ ಖಾದ್ರಿ
Hescom President Qadri distributed relief fund cheques to the deceased family
ಶಿಗ್ಗಾವಿ 20 : ಸವಣೂರ ಐತಿಹಾಸಿಕ ಮೋತಿ ತಲಾಬ ಕೆರೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಕಲ್ಲಪ್ಪ ಭೋವಿ ಅವರ ಪತ್ನಿ ರೇಣುಕಾ ಕಲ್ಲಪ್ಪ ಭೋವಿ ಅವರಿಗೆ ಹುಲಗೂರಿನ ತಮ್ಮ ಸ್ವಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗಳ 2 ಲಕ್ಷ ಪರಿಹಾರ ನಿಧಿ ಚೆಕ್ನ್ನು ಹೆಸ್ಕಾಂ ಅಧ್ಯಕ್ಷ, ಮಾಜಿ ಶಾಸಕ ಸೈಯ್ಯದ ಅಜ್ಜಂಪೀರ ಖಾದ್ರಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಖಾದ್ರಿ ನೋಂದವರ ಧ್ವನಿಯಾಗಿಸಿದ್ದರಾಮಯ್ಯನವರ ರಾಜ್ಯ ಸರಕಾರ ಕೆಲಸ ಮಾಡುತ್ತಿದೆ. ನಾನು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಗೋಪಾಲಸ್ವಾಮಿ ಬಂಡಿವಡ್ಡರ, ನಾಗನಗೌಡ ಪೋಲಿಸ್ ಪಾಟೀಲ, ಮಲ್ಲಿಕಾರ್ಜುನ ದೇಸಾಯಿ, ಪಕರುಸಾಬ ಸವಣೂರ, ರುದ್ರೇಶ ಗುಡಗೇರಿ, ಅಡಿವೆಪ್ಪ ಹರಿಜನ, ಸಂಜೀವ ಪಾಳೆದ, ಬಸವರಾಜ ಹಂಚಿನಮನಿ, ಬಿರೇಶ ಜಟ್ಟೆಪ್ಪನವರ ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 