ಮೃತ ಕುಟುಂಬಕ್ಕೆ ಪರಿಹಾರ ನಿಧಿ ಚೆಕ್ ವಿತರಿಸಿದ : ಹೆಸ್ಕಾಂ ಅಧ್ಯಕ್ಷ ಖಾದ್ರಿ
Hescom President Qadri distributed relief fund cheques to the deceased family
ಶಿಗ್ಗಾವಿ 20 : ಸವಣೂರ ಐತಿಹಾಸಿಕ ಮೋತಿ ತಲಾಬ ಕೆರೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಕಲ್ಲಪ್ಪ ಭೋವಿ ಅವರ ಪತ್ನಿ ರೇಣುಕಾ ಕಲ್ಲಪ್ಪ ಭೋವಿ ಅವರಿಗೆ ಹುಲಗೂರಿನ ತಮ್ಮ ಸ್ವಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗಳ 2 ಲಕ್ಷ ಪರಿಹಾರ ನಿಧಿ ಚೆಕ್ನ್ನು ಹೆಸ್ಕಾಂ ಅಧ್ಯಕ್ಷ, ಮಾಜಿ ಶಾಸಕ ಸೈಯ್ಯದ ಅಜ್ಜಂಪೀರ ಖಾದ್ರಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಖಾದ್ರಿ ನೋಂದವರ ಧ್ವನಿಯಾಗಿಸಿದ್ದರಾಮಯ್ಯನವರ ರಾಜ್ಯ ಸರಕಾರ ಕೆಲಸ ಮಾಡುತ್ತಿದೆ. ನಾನು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಗೋಪಾಲಸ್ವಾಮಿ ಬಂಡಿವಡ್ಡರ, ನಾಗನಗೌಡ ಪೋಲಿಸ್ ಪಾಟೀಲ, ಮಲ್ಲಿಕಾರ್ಜುನ ದೇಸಾಯಿ, ಪಕರುಸಾಬ ಸವಣೂರ, ರುದ್ರೇಶ ಗುಡಗೇರಿ, ಅಡಿವೆಪ್ಪ ಹರಿಜನ, ಸಂಜೀವ ಪಾಳೆದ, ಬಸವರಾಜ ಹಂಚಿನಮನಿ, ಬಿರೇಶ ಜಟ್ಟೆಪ್ಪನವರ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 