ಮೃತ ಕುಟುಂಬಕ್ಕೆ ಪರಿಹಾರ ನಿಧಿ ಚೆಕ್ ವಿತರಿಸಿದ : ಹೆಸ್ಕಾಂ ಅಧ್ಯಕ್ಷ ಖಾದ್ರಿ
Hescom President Qadri distributed relief fund cheques to the deceased family
ಶಿಗ್ಗಾವಿ 20 : ಸವಣೂರ ಐತಿಹಾಸಿಕ ಮೋತಿ ತಲಾಬ ಕೆರೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಕಲ್ಲಪ್ಪ ಭೋವಿ ಅವರ ಪತ್ನಿ ರೇಣುಕಾ ಕಲ್ಲಪ್ಪ ಭೋವಿ ಅವರಿಗೆ ಹುಲಗೂರಿನ ತಮ್ಮ ಸ್ವಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗಳ 2 ಲಕ್ಷ ಪರಿಹಾರ ನಿಧಿ ಚೆಕ್ನ್ನು ಹೆಸ್ಕಾಂ ಅಧ್ಯಕ್ಷ, ಮಾಜಿ ಶಾಸಕ ಸೈಯ್ಯದ ಅಜ್ಜಂಪೀರ ಖಾದ್ರಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಖಾದ್ರಿ ನೋಂದವರ ಧ್ವನಿಯಾಗಿಸಿದ್ದರಾಮಯ್ಯನವರ ರಾಜ್ಯ ಸರಕಾರ ಕೆಲಸ ಮಾಡುತ್ತಿದೆ. ನಾನು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಗೋಪಾಲಸ್ವಾಮಿ ಬಂಡಿವಡ್ಡರ, ನಾಗನಗೌಡ ಪೋಲಿಸ್ ಪಾಟೀಲ, ಮಲ್ಲಿಕಾರ್ಜುನ ದೇಸಾಯಿ, ಪಕರುಸಾಬ ಸವಣೂರ, ರುದ್ರೇಶ ಗುಡಗೇರಿ, ಅಡಿವೆಪ್ಪ ಹರಿಜನ, ಸಂಜೀವ ಪಾಳೆದ, ಬಸವರಾಜ ಹಂಚಿನಮನಿ, ಬಿರೇಶ ಜಟ್ಟೆಪ್ಪನವರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 