ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮ
ಲೋಕದರ್ಶನ ವರದಿ
ಹೊಸಪೇಟೆ 05 : ತಾಲೂಕಿನ ಕಮಲಾಪುರದ ಅಂಬೇಡ್ಕರ್ ಕಾಲೋನಿಯ ದುರುಗಮ್ಮನ ಗುಡಿ ಬಯಲಿನಲ್ಲಿ ಇತ್ತೀಚಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರಿಂದ ವಿಶೇಷ ಘಟಕ ಯೋಜನೆಯಡಿ ಪ್ರಾಯೋಜಿತ ಕಾರ್ಯಕ್ರಮ ಹನುಮಂತಪ್ಪ ಹಿಂದೂಸ್ಥಾನಿ ಸಂಗೀತ ಕಲಾ ತಂಡದಿಂದ ನಡೆದ ಕಾರ್ಯಕ್ರಮದಲ್ಲಿ ಕಾರಿಗನೂರಿನ ಹನುಮಂತ ತಂಡದವರಿಂದ ಹಿಂದೂಸ್ಥಾನಿ ಸಂಗೀತ ನಡೆಯುತ್ತಿರುವುದು. ಗಾಯಕರಾಗಿ ತಿಮ್ಮಣ್ಣ, ಕ್ಯಾಷಿಯೋ ಗೋವಿಂದಕುಆರ್, ತಬಲಾ ಕುಮಾರಸ್ಬಾಮಿ ಸಂಡೂರು, ಶಹನಾಯಿ ಭೀಮರಾಯ ಭಜಂತ್ರಿ ಬೇವಿನಹಳ್ಳಿ ಇವರು ನಡೆಸಿಕೊಟ್ಟರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 