ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮ
ಲೋಕದರ್ಶನ ವರದಿ
ಹೊಸಪೇಟೆ 05 : ತಾಲೂಕಿನ ಕಮಲಾಪುರದ ಅಂಬೇಡ್ಕರ್ ಕಾಲೋನಿಯ ದುರುಗಮ್ಮನ ಗುಡಿ ಬಯಲಿನಲ್ಲಿ ಇತ್ತೀಚಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರಿಂದ ವಿಶೇಷ ಘಟಕ ಯೋಜನೆಯಡಿ ಪ್ರಾಯೋಜಿತ ಕಾರ್ಯಕ್ರಮ ಹನುಮಂತಪ್ಪ ಹಿಂದೂಸ್ಥಾನಿ ಸಂಗೀತ ಕಲಾ ತಂಡದಿಂದ ನಡೆದ ಕಾರ್ಯಕ್ರಮದಲ್ಲಿ ಕಾರಿಗನೂರಿನ ಹನುಮಂತ ತಂಡದವರಿಂದ ಹಿಂದೂಸ್ಥಾನಿ ಸಂಗೀತ ನಡೆಯುತ್ತಿರುವುದು. ಗಾಯಕರಾಗಿ ತಿಮ್ಮಣ್ಣ, ಕ್ಯಾಷಿಯೋ ಗೋವಿಂದಕುಆರ್, ತಬಲಾ ಕುಮಾರಸ್ಬಾಮಿ ಸಂಡೂರು, ಶಹನಾಯಿ ಭೀಮರಾಯ ಭಜಂತ್ರಿ ಬೇವಿನಹಳ್ಳಿ ಇವರು ನಡೆಸಿಕೊಟ್ಟರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 