ಐತಿಹಾಸಿಕ ಬಜೆಟ್ : ಅಜ್ಜಂಪೀರ ಖಾದ್ರಿ
Historical Budget : Ajjampira Qadri
ಐತಿಹಾಸಿಕ ಬಜೆಟ್ : ಅಜ್ಜಂಪೀರ ಖಾದ್ರಿ
ಶಿಗ್ಗಾವಿ 08: ಸಿ.ಎಂ ಸಿದ್ದರಾಮಯ್ಯನವರು 16 ನೇ ಮುಂಗಡ ಪತ್ರ ಮಂಡಿಸುವ ಮೂಲಕ ದೇಶದಲ್ಲಿ 16 ಭಾರಿ ಬಜೆಟ್ ಮಂಡಿಸಿದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ ಅಲ್ಲದೇ ಐತಿಹಾಸಿಕ ಬಜೆಟ್ ಮಂಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕುರಿತು ಸಿ.ಎಂ ಅವರು 4,09,549 ಕೋಟಿ ರೂ ದಾಖಲೆ ಗಾತ್ರದ ಬಜೆಟ್ ಮಂಡಿಸಿದ್ದಾರೆ.ಎಲ್ಲರ ನೀರೀಕ್ಷೆಯಂತೆ ಈ ಭಾರಿಯೂ 5 ಗ್ಯಾರಂಟಿ ಯೋಜನೆಗೆಳಿಗೆ 51,300 ಕೋಟಿ ಅನುಧಾನ ಮೀಸಲಿಟ್ಟಿದ್ದಾರೆ. ಎಲ್ಲ ಸಮುದಾಯಕ್ಕೆ , ಎಲ್ಲ ವರ್ಗದವರಿಗೆ, ರೈತರಿಗೆ ಹಾಗೂ ರಾಜ್ಯದ ಜನತೆ ಮೆಚ್ಚುವಂತಹ ಬಜೆಟ್ ಇದಾಗಿದೆ. ಈ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆವಸಲ್ಲಿಸುತ್ತೇನೆ ಎಂದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 