ಐತಿಹಾಸಿಕ ಬಜೆಟ್ : ಅಜ್ಜಂಪೀರ ಖಾದ್ರಿ
Historical Budget : Ajjampira Qadri
ಐತಿಹಾಸಿಕ ಬಜೆಟ್ : ಅಜ್ಜಂಪೀರ ಖಾದ್ರಿ
ಶಿಗ್ಗಾವಿ 08: ಸಿ.ಎಂ ಸಿದ್ದರಾಮಯ್ಯನವರು 16 ನೇ ಮುಂಗಡ ಪತ್ರ ಮಂಡಿಸುವ ಮೂಲಕ ದೇಶದಲ್ಲಿ 16 ಭಾರಿ ಬಜೆಟ್ ಮಂಡಿಸಿದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ ಅಲ್ಲದೇ ಐತಿಹಾಸಿಕ ಬಜೆಟ್ ಮಂಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕುರಿತು ಸಿ.ಎಂ ಅವರು 4,09,549 ಕೋಟಿ ರೂ ದಾಖಲೆ ಗಾತ್ರದ ಬಜೆಟ್ ಮಂಡಿಸಿದ್ದಾರೆ.ಎಲ್ಲರ ನೀರೀಕ್ಷೆಯಂತೆ ಈ ಭಾರಿಯೂ 5 ಗ್ಯಾರಂಟಿ ಯೋಜನೆಗೆಳಿಗೆ 51,300 ಕೋಟಿ ಅನುಧಾನ ಮೀಸಲಿಟ್ಟಿದ್ದಾರೆ. ಎಲ್ಲ ಸಮುದಾಯಕ್ಕೆ , ಎಲ್ಲ ವರ್ಗದವರಿಗೆ, ರೈತರಿಗೆ ಹಾಗೂ ರಾಜ್ಯದ ಜನತೆ ಮೆಚ್ಚುವಂತಹ ಬಜೆಟ್ ಇದಾಗಿದೆ. ಈ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆವಸಲ್ಲಿಸುತ್ತೇನೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 