ಐತಿಹಾಸಿಕ ಬಜೆಟ್ : ಅಜ್ಜಂಪೀರ ಖಾದ್ರಿ
Historical Budget : Ajjampira Qadri
ಐತಿಹಾಸಿಕ ಬಜೆಟ್ : ಅಜ್ಜಂಪೀರ ಖಾದ್ರಿ
ಶಿಗ್ಗಾವಿ 08: ಸಿ.ಎಂ ಸಿದ್ದರಾಮಯ್ಯನವರು 16 ನೇ ಮುಂಗಡ ಪತ್ರ ಮಂಡಿಸುವ ಮೂಲಕ ದೇಶದಲ್ಲಿ 16 ಭಾರಿ ಬಜೆಟ್ ಮಂಡಿಸಿದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ ಅಲ್ಲದೇ ಐತಿಹಾಸಿಕ ಬಜೆಟ್ ಮಂಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕುರಿತು ಸಿ.ಎಂ ಅವರು 4,09,549 ಕೋಟಿ ರೂ ದಾಖಲೆ ಗಾತ್ರದ ಬಜೆಟ್ ಮಂಡಿಸಿದ್ದಾರೆ.ಎಲ್ಲರ ನೀರೀಕ್ಷೆಯಂತೆ ಈ ಭಾರಿಯೂ 5 ಗ್ಯಾರಂಟಿ ಯೋಜನೆಗೆಳಿಗೆ 51,300 ಕೋಟಿ ಅನುಧಾನ ಮೀಸಲಿಟ್ಟಿದ್ದಾರೆ. ಎಲ್ಲ ಸಮುದಾಯಕ್ಕೆ , ಎಲ್ಲ ವರ್ಗದವರಿಗೆ, ರೈತರಿಗೆ ಹಾಗೂ ರಾಜ್ಯದ ಜನತೆ ಮೆಚ್ಚುವಂತಹ ಬಜೆಟ್ ಇದಾಗಿದೆ. ಈ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆವಸಲ್ಲಿಸುತ್ತೇನೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 