ಹಾಲೋಕಳಿ ಆಚರಣೆ: ಪಾಂಡುರಂಗ ಹಾಗೂ ರುಕ್ಮಿಣಿ ಪಲ್ಲಕ್ಕಿ ಉತ್ಸವ
Holokali Celebration: Panduranga and Rukmini Palanki Festival
ಹಾಲೋಕಳಿ ಆಚರಣೆ: ಪಾಂಡುರಂಗ ಹಾಗೂ ರುಕ್ಮಿಣಿ ಪಲ್ಲಕ್ಕಿ ಉತ್ಸವ
ಹನುಮಸಾಗರ 15: ಗ್ರಾಮದ ರುಕ್ಮಿಣಿ ಪಾಂಡುರಂಗ ದೇಗುಲದ ಜಾತ್ರೆಯ ನಿಮಿತ್ತವಾಗಿ ಶನಿವಾರ ಅವಭೃತ ಸ್ನಾನದ ಮೂಲಕ ಹಾಲೋಕಳಿಯನ್ನು ನೆರೆವೇರಿಸಲಾಯಿತು. ಪಾಂಡುರಂಗ ಹಾಗೂ ರುಕ್ಮಿಣಿ ದೇವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಒಬ್ಬರಿಗೊಬ್ಬರು ಬಣ್ಣ ಎರಚಾಡುತ್ತಾ ಮೆರವಣಿಗೆ ಕೈಗೊಳ್ಳಲಾಯಿತು. ಧಾರ್ಮಿಕ ಪದ್ಧತಿಯಂತೆ ನಾನಾ ಕಾಲೋನಿಗಳಲ್ಲಿ ದೇವರ ಪಲ್ಲಕ್ಕಿ ಆಗಮಿಸುವ ವೇಳೆಯಲ್ಲಿ ಹೆಂಗಳೆಯರು ಪಲ್ಲಕ್ಕಿಗೆ ನೀರು ಹಾಕಿ ಸ್ವಾಗತಿಸಿಕೊಂಡು ಉತ್ಸವ ಮೂರ್ತಿಗೆ ಆಯಾ ಕುಟುಂಬಗಳ ಸದಸ್ಯರು ಮಂಗಳಾರತಿ ಹಾಗೂ ನೈವೇದ್ಯ ನೀಡಿದರು. ಸಮಾಜದ ಮುಖಂಡರು, ಯುವಕರು, ವಿದ್ಯಾರ್ಥಿಗಳು ಈ ಅವಭೃತ ಸ್ನಾನದಲ್ಲಿ ಪಾಲ್ಗೊಂಡಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 