ಗವಿಮಠಕ್ಕೆ ಮೇಘಾಲಯದ ಗೌರವಾನ್ವಿತ ರಾಜ್ಯಪಾಲರು ಭೇಟಿ
Hon'ble Governor of Meghalaya visited Gavi Math
ಗವಿಮಠಕ್ಕೆ ಮೇಘಾಲಯದ ಗೌರವಾನ್ವಿತ ರಾಜ್ಯಪಾಲರು ಭೇಟಿ
ಕೊಪ್ಪಳ 22: ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಗವಿಸಿದ್ದೇಶ್ವರ ಮಠಕ್ಕೆ ಮೇಘಾಲಯ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಚಂದ್ರಶೇಖರ ಹೆಚ್. ವಿಜಯಶಂಕರ ಅವರು ಶನಿವಾರ ಭೇಟಿ ನೀಡಿ, ಗವಿ ಮಠದ ಗದ್ದುಗೆಯ ದರ್ಶನ ಪಡೆದು, ಅಭಿನವ ಗವಿಶ್ರೀಗಳ ಆಶೀರ್ವಾದ ಪಡೆದು, ನಂತರ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಮಾಜಿ ಸಂಸದ ಶಿವರಾಮೆಗೌಡ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 