ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಗಳು
Honest students
ಮಹಾಲಿಂಗಪುರ 03: ಪಟ್ಟಣದ ಕೆಎಲ್ಇ ಸಂಸ್ಥೆಯ ಪದವಿ ಕಾಲೇಜಿನ ಬಿ.ಕಾಂ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಾದ ಸೌಭಾಗ್ಯ ಹಿಪ್ಪರಗಿ, ಭಾರತಿ ಅವಟಗಿ, ಪಲ್ಲವಿ ದಡ್ಡಿ, ರುಚಿತಾ ಯರಗಟ್ಟಿ ಇವರು ಶನಿವಾರ ಪರೀಕ್ಷೆ ಬರೆದು ಕೊಠಡಿಯಿಂದ ಹೊರನಡೆದಾಗ ಅಂಗಳದಲ್ಲಿ ಬಿದ್ದಿದ್ದ 700 ರೂ. ಹಣವನ್ನು ಎತ್ತಿಕೊಂಡು ಕಳಕೊಂಡವರಿಗಾಗಿ ಅಲ್ಲಲ್ಲಿ ಕೇಳಿದ್ದಾರೆ.
ಕೊನೆಗೆ ಅರ್ಧ ಗಂಟೆ ಕಾದು ಪದವಿ ಕಾಲೇಜಿನ ಪ್ರಾಚಾರ್ಯ ಎನ್.ಬಿ.ಪಾಟೀಲ ಅವರಿಗೆ ಒಪ್ಪಿಸಿ ಮನೆಗೆ ತೆರಳಿದ್ದಾರೆ. ನೀವು ಒಪ್ಪಿಸಿದ ಹಣವನ್ನು ಕಳಕೊಂಡವರಿಗೆ ತಲುಪಿಸುತ್ತೇವೆ. ಒಂದು ವೇಳೆ ಯಾರೂ ಸಿಗದಿದ್ದರೆ ಈ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಸುತ್ತೇವೆ ಎಂದು ಪ್ರಾಚಾರ್ಯರು ಭರವಸೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 