ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಗಳು
Honest students
ಮಹಾಲಿಂಗಪುರ 03: ಪಟ್ಟಣದ ಕೆಎಲ್ಇ ಸಂಸ್ಥೆಯ ಪದವಿ ಕಾಲೇಜಿನ ಬಿ.ಕಾಂ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಾದ ಸೌಭಾಗ್ಯ ಹಿಪ್ಪರಗಿ, ಭಾರತಿ ಅವಟಗಿ, ಪಲ್ಲವಿ ದಡ್ಡಿ, ರುಚಿತಾ ಯರಗಟ್ಟಿ ಇವರು ಶನಿವಾರ ಪರೀಕ್ಷೆ ಬರೆದು ಕೊಠಡಿಯಿಂದ ಹೊರನಡೆದಾಗ ಅಂಗಳದಲ್ಲಿ ಬಿದ್ದಿದ್ದ 700 ರೂ. ಹಣವನ್ನು ಎತ್ತಿಕೊಂಡು ಕಳಕೊಂಡವರಿಗಾಗಿ ಅಲ್ಲಲ್ಲಿ ಕೇಳಿದ್ದಾರೆ.
ಕೊನೆಗೆ ಅರ್ಧ ಗಂಟೆ ಕಾದು ಪದವಿ ಕಾಲೇಜಿನ ಪ್ರಾಚಾರ್ಯ ಎನ್.ಬಿ.ಪಾಟೀಲ ಅವರಿಗೆ ಒಪ್ಪಿಸಿ ಮನೆಗೆ ತೆರಳಿದ್ದಾರೆ. ನೀವು ಒಪ್ಪಿಸಿದ ಹಣವನ್ನು ಕಳಕೊಂಡವರಿಗೆ ತಲುಪಿಸುತ್ತೇವೆ. ಒಂದು ವೇಳೆ ಯಾರೂ ಸಿಗದಿದ್ದರೆ ಈ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಸುತ್ತೇವೆ ಎಂದು ಪ್ರಾಚಾರ್ಯರು ಭರವಸೆ ನೀಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 