ವೃದ್ಧ ದಂಪತಿಗಳ ಗೌರವಿಸಿ, ಸೇವೆ ಮಾಡಿ: ಶಿರಶ್ಯಾಡ ಪೂಜ್ಯರು
Honor and serve elderly couples: Shirashyada Seer
ಇಂಡಿ 29: ವೃದ್ಧರನ್ನು ಗೌರವಿಸುವ ಮೂಲಕ ಯುವಕರಲ್ಲಿ ಹಿರಿಯರ ಬಗ್ಗೆ ಗೌರವ ಹಾಗೂ ಸೇವೆಯ ಮನೋಭಾವ ಬೆಳೆಸಬೇಕು ಎಂದು ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು. ಶಿರಶ್ಯಾಡ ಶಾಖಾ ಮಠದಲ್ಲಿ ನಡೆದ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 60 ವರ್ಷ ಕುಟುಂಬದ ಹೊಣೆ ಹೊತ್ತ ವೃದ್ಧ ದಂಪತಿಗಳನ್ನು ಪ್ರತಿ ತಿಂಗಳು ಗೌರವಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ. ಬಳಬಟ್ಟಿ ಹಾಗೂ ಡಾ.ರಾಜಶೇಖರ ಕೋಳೇಕರ ದಂಪತಿಗಳನ್ನು ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 