ನೂತನ ಅಧ್ಯಕ್ಷರಿಗೆ ಸನ್ಮಾನ
ಲೋಕದರ್ಶನ ವರದಿ
ಹಲರ್ಾಪೂರ(ತಾ.ಗದಗ) :
ತಾಲ್ಲೂಕಿನ ಹಲರ್ಾಪೂರ ಗ್ರಾಮದ ಕೃಷಿ ಪ್ರಾಥಮಿಕ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಪಕ್ಕೀರಗೌಡ್ರ ಗೌಡ್ರ ಅವರನ್ನು ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೃಷ್ಣಗೌಡ ಪಾಟೀಲ, ಸದಸ್ಯ ವಿದ್ಯಾಧರ ದೊಡ್ಡಮನಿ, ಗ್ರಾಪಂ ಉಪಾಧ್ಯಕ್ಷ ಬಸವರಾಜ ಬೆಳ್ಳಕ್ಕಿ, ಸದಸ್ಯ ಶಿವಪುತ್ರಪ್ಪ ಹಿರೇಹಾಳ, ಪರಶುರಾಮ ಕುಳಗೇರಿ, ಲೋಹಿತಗೌಡ ಕರಿಗಾರ, ಯುವ ಮುಖಂಡ ಮಂಜುನಾಥ ಜಡಿ ಹಾಗೂ ಕನಕದಾಸ ಕುರಿ ಸಂಗೋಪನಾ ಮತ್ತು ಕುರಿ ಉಣ್ಣಿ ಉತ್ಪಾದಕರ ಸಹಕಾರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 