ನೂತನ ಅಧ್ಯಕ್ಷರಿಗೆ ಸನ್ಮಾನ
ಲೋಕದರ್ಶನ ವರದಿ
ಹಲರ್ಾಪೂರ(ತಾ.ಗದಗ) :
ತಾಲ್ಲೂಕಿನ ಹಲರ್ಾಪೂರ ಗ್ರಾಮದ ಕೃಷಿ ಪ್ರಾಥಮಿಕ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಪಕ್ಕೀರಗೌಡ್ರ ಗೌಡ್ರ ಅವರನ್ನು ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೃಷ್ಣಗೌಡ ಪಾಟೀಲ, ಸದಸ್ಯ ವಿದ್ಯಾಧರ ದೊಡ್ಡಮನಿ, ಗ್ರಾಪಂ ಉಪಾಧ್ಯಕ್ಷ ಬಸವರಾಜ ಬೆಳ್ಳಕ್ಕಿ, ಸದಸ್ಯ ಶಿವಪುತ್ರಪ್ಪ ಹಿರೇಹಾಳ, ಪರಶುರಾಮ ಕುಳಗೇರಿ, ಲೋಹಿತಗೌಡ ಕರಿಗಾರ, ಯುವ ಮುಖಂಡ ಮಂಜುನಾಥ ಜಡಿ ಹಾಗೂ ಕನಕದಾಸ ಕುರಿ ಸಂಗೋಪನಾ ಮತ್ತು ಕುರಿ ಉಣ್ಣಿ ಉತ್ಪಾದಕರ ಸಹಕಾರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 