ಸುಭಾಷ ಶೇವಾಳೆರಿಗೆ ಸನ್ಮಾನ ಸಮಾರಂಭ
ಲೋಕದರ್ಶನ ವರದಿ
ಮಾಂಜರಿ 01: ಅಥಣಿ ತಾಲೂಕಿನ ಮೋಳವಾಡ ಗ್ರಾಮದ ಮಹಾಲಕ್ಷ್ಮಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಶಿಕ್ಷಕ ಹಾಗೂ ಸಾಂಪ್ರದಾಯಿಕ ಕಿರ್ತನಕಾರರಾದ ಸುಭಾಷ ಶ್ರೀಪತಿ ಶೇವಾಳೆ ಇವರಿಗೆ ಯಕ್ಸಂಬಾದ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯವರು ಆಯೋಜಿಸಲಾದ ಪ್ರೇರಣಾ ಉತ್ಸವದಲ್ಲಿ ಭಾರತೀಯ ಸಂಸ್ಕೃತಿ ಪ್ರೇರಣಾ ಪುರಸ್ಕಾರವನ್ನು ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಪರಮಾನಂದವಾಡಿಯ ಅಭಿವಾನಂದ ಸ್ವಾಮಿಜಿಗಳ ಹಸ್ತದಿಂದ ನೀಡಿ ಸನ್ಮಾನಿಸಲಾಯಿತು.
ಸುಭಾಷ ಶೆವಾಳೆ ಇವರು ಶಿಕ್ಷಕ ವೃತ್ತಿಯಲ್ಲಿದ್ದರೂ ಕುಡ ಹರಿಭಕ್ತ ಪಾರಾಯಣ ಸಮಾಜದಲ್ಲಿ ತಮ್ಮ ಕಿರ್ತನದ ಮುಖಾಂತರ ಜನರಲ್ಲಿ ಜಾಗೃತಿಯನ್ನು ಮಾಡಿ ಅಧ್ಯಾತ್ಮದ ಸಾರನ್ನು ನೀಡಿದ್ದಾರೆ ಆದ್ದರಿಂದ ಅವರಿಗೆ ಈ ಭಾರತೀಯ ಸಂಸ್ಕೃತಿ ಪ್ರೇರಣಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು ಈ ವೆಳೆ ನಿಪ್ಪಾಣಿ ಶಾಕಿ ಶಶಿಕಲಾ ಜೊಲ್ಲೆ, ಜೊಲ್ಲ ಉದ್ಗೊಗ ಸಮುಹದ ರೂವಾರಿ ಅಣ್ಣಾಸಾಹೇಬ ಜೊಲ್ಲೆ, ಹಾಲಸಿದ್ದನಾಥ ಸಕ್ಕರೆ ಕಾಖರ್ಾನೆಯ ಅಧ್ಯಕ್ಷರು ಉಪಾಧ್ಯಕ್ಷರು ನಿದರ್ೆಶಕರು ಹಾಜರಿದ್ದರು.
***
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 