ಕನರ್ಾಟಕ ಮಹಿಳಾ ರಕ್ಷಣಾ ವೇದಿಕೆಯಿಂದ ಜ್ಯೋತಿಲರ್ಿಂಗ ಹೊನಕಟ್ಟಿಗೆ ಸನ್ಮಾನ
ಬೆಳಗಾವಿ 20: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತ ಜನಪದ ಕಲೆಯಲ್ಲಿ ಸಾಧನೆ ಮಾಡುತ್ತಿರುವ ಇನ್ಸ್ಪೆಕ್ಟರ ಜ್ಯೋತಿಲರ್ಿಂಗ ಹೊನಕಟ್ಟಿ ಅವರನ್ನು ಬೆಂಗಳೂರಿನಲ್ಲಿ ಕನರ್ಾಟಕ ಮಹಿಳಾ ರಕ್ಷಣಾ ವೇದಿಕೆ ವತಿಯಿಂದ ಟೌನಹಾಲ್ನಲ್ಲಿ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಪುತ್ರಿ ಅನುಸೂಯಾ ಮಂಜುನಾಥ, ಪತ್ನಿ ಚೆನ್ನಮ್ಮ ದೇವೇಗೌಡ, ಸೌಮ್ಯರೆಡ್ಡಿ. ಎನ್. ಭಾರ್ಗವಿ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಹೊನಕಟ್ಟಿ ಅವರು ಜನಪದ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಈಗಾಗಲೇ ಧ್ವನಿಸುರುಳಿ ಹಾಗೂ ಪುಸ್ತಕ ಹೊರ ತಂದಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 