ಚಲವಾದಿ ಸಮಾಜದ ವಿಧ್ಯಾರ್ಥಿಗೆ ಗೌರವ ಸನ್ಮಾನ
Honorary honor for student of Chalavadi Samaj
ಚಲವಾದಿ ಸಮಾಜದ ವಿಧ್ಯಾರ್ಥಿಗೆ ಗೌರವ ಸನ್ಮಾನ
ಶಿಗ್ಗಾವಿ 19 : ಬಸಾಪೂರದ ಕಿತ್ತೂರ ರಾಣಿ ಚೆನ್ನಮ್ಮ ವ್ಯಾಸಂಗ ಮಾಡುತ್ತಿದ್ದ ಚಲವಾದಿ ಸಮಾಜದ ಕುಮಾರಿ ಋಷಿತಾ ಸಿ ಸಂಜೀವಣ್ಣವರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 611 ಅಂಕ ಪಡೆದು ತಾಲೂಕಿಗೆ ಕೀರ್ತಿ ತಂದ ಕುಮಾರಿಗೆ ಸಮತಾ ಸೈನಿಕದಳದ ಜಿಲ್ಲಾಧ್ಯಕ್ಷ ಅಶೋಕ್ ಕಾಳೆ ನೇತೃತ್ವದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುರುಬ ಸಮಾಜದ ಅಧ್ಯಕ್ಷ ಫಕೀರ್ಪ ಕುಂದೂರ, ಪ್ರಾಧ್ಯಾಪಕ ಡಾ ನಾಗರಾಜ್ ಎಸ್, ನ್ಯಾಯವಾದಿ ಬಸವರಾಜ ಜೇಕಿನಕಟ್ಟಿ, ಮಮ್ಮದ್ ಗೌಸ್ ಅಗಸನಮಟ್ಟಿ, ಅಬ್ದುಲ್ ಸತ್ತಾರ ತಿಳವಳ್ಳಿ, ಮೊಲಾಲಿ ಸೈಕಲಕಿ, ಪಂಚಾಕ್ಷರಿ ಹಿರೇಮಠ. ಎಸ್ ಆರ್ ಸಂಜೀವಣ್ಣವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 