ಚಲವಾದಿ ಸಮಾಜದ ವಿಧ್ಯಾರ್ಥಿಗೆ ಗೌರವ ಸನ್ಮಾನ
Honorary honor for student of Chalavadi Samaj
ಚಲವಾದಿ ಸಮಾಜದ ವಿಧ್ಯಾರ್ಥಿಗೆ ಗೌರವ ಸನ್ಮಾನ
ಶಿಗ್ಗಾವಿ 19 : ಬಸಾಪೂರದ ಕಿತ್ತೂರ ರಾಣಿ ಚೆನ್ನಮ್ಮ ವ್ಯಾಸಂಗ ಮಾಡುತ್ತಿದ್ದ ಚಲವಾದಿ ಸಮಾಜದ ಕುಮಾರಿ ಋಷಿತಾ ಸಿ ಸಂಜೀವಣ್ಣವರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 611 ಅಂಕ ಪಡೆದು ತಾಲೂಕಿಗೆ ಕೀರ್ತಿ ತಂದ ಕುಮಾರಿಗೆ ಸಮತಾ ಸೈನಿಕದಳದ ಜಿಲ್ಲಾಧ್ಯಕ್ಷ ಅಶೋಕ್ ಕಾಳೆ ನೇತೃತ್ವದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುರುಬ ಸಮಾಜದ ಅಧ್ಯಕ್ಷ ಫಕೀರ್ಪ ಕುಂದೂರ, ಪ್ರಾಧ್ಯಾಪಕ ಡಾ ನಾಗರಾಜ್ ಎಸ್, ನ್ಯಾಯವಾದಿ ಬಸವರಾಜ ಜೇಕಿನಕಟ್ಟಿ, ಮಮ್ಮದ್ ಗೌಸ್ ಅಗಸನಮಟ್ಟಿ, ಅಬ್ದುಲ್ ಸತ್ತಾರ ತಿಳವಳ್ಳಿ, ಮೊಲಾಲಿ ಸೈಕಲಕಿ, ಪಂಚಾಕ್ಷರಿ ಹಿರೇಮಠ. ಎಸ್ ಆರ್ ಸಂಜೀವಣ್ಣವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 