ಚಲವಾದಿ ಸಮಾಜದ ವಿಧ್ಯಾರ್ಥಿಗೆ ಗೌರವ ಸನ್ಮಾನ
Honorary honor for student of Chalavadi Samaj
ಚಲವಾದಿ ಸಮಾಜದ ವಿಧ್ಯಾರ್ಥಿಗೆ ಗೌರವ ಸನ್ಮಾನ
ಶಿಗ್ಗಾವಿ 19 : ಬಸಾಪೂರದ ಕಿತ್ತೂರ ರಾಣಿ ಚೆನ್ನಮ್ಮ ವ್ಯಾಸಂಗ ಮಾಡುತ್ತಿದ್ದ ಚಲವಾದಿ ಸಮಾಜದ ಕುಮಾರಿ ಋಷಿತಾ ಸಿ ಸಂಜೀವಣ್ಣವರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 611 ಅಂಕ ಪಡೆದು ತಾಲೂಕಿಗೆ ಕೀರ್ತಿ ತಂದ ಕುಮಾರಿಗೆ ಸಮತಾ ಸೈನಿಕದಳದ ಜಿಲ್ಲಾಧ್ಯಕ್ಷ ಅಶೋಕ್ ಕಾಳೆ ನೇತೃತ್ವದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುರುಬ ಸಮಾಜದ ಅಧ್ಯಕ್ಷ ಫಕೀರ್ಪ ಕುಂದೂರ, ಪ್ರಾಧ್ಯಾಪಕ ಡಾ ನಾಗರಾಜ್ ಎಸ್, ನ್ಯಾಯವಾದಿ ಬಸವರಾಜ ಜೇಕಿನಕಟ್ಟಿ, ಮಮ್ಮದ್ ಗೌಸ್ ಅಗಸನಮಟ್ಟಿ, ಅಬ್ದುಲ್ ಸತ್ತಾರ ತಿಳವಳ್ಳಿ, ಮೊಲಾಲಿ ಸೈಕಲಕಿ, ಪಂಚಾಕ್ಷರಿ ಹಿರೇಮಠ. ಎಸ್ ಆರ್ ಸಂಜೀವಣ್ಣವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 