ಕರ್ನಾಟಕ ಚುನಾವಣಾ ಆಯುಕ್ತರಿಗೆ ಗೌರವ ಸನ್ಮಾನ: ಮಹಾಂತೇಶ ಸಾಲಿ
Honorary tribute to Karnataka Election Commissioner: Mahantesh Sali
ಕರ್ನಾಟಕ ಚುನಾವಣಾ ಆಯುಕ್ತರಿಗೆ ಗೌರವ ಸನ್ಮಾನ: ಮಹಾಂತೇಶ ಸಾಲಿ
ಶಿಗ್ಗಾವಿ 04: ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿಯವರಿಗೆ ಕಾಂಗ್ರೆಸ್ ಮುಖಂಡ ಮಹಾಂತೇಶ ಸಾಲಿಯವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಸ್ ಎಫ್ ಮಣಕಟ್ಟಿ, ಹಾವೇರಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಿವಾನಂದ ರಾಮಗೇರಿ, ಶಿಗ್ಗಾವಿ ತಾಲೂಕ ಜನತಾ ಬಜಾರ ನಿರ್ದೇಶಕ ಶಿವಾನಂದ ಮಾದರ,ಮುಖಂಡ ಶೇಖಪ್ಪ ಬಳಗಣ್ಣನವರ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 