ಉತ್ತಮ ಭಾಷಣಕಾರರಾದ ಪ್ರೊ ವೈ ಎಂ ಭಜಂತ್ರಿಗೆ ಸನ್ಮಾನ
Honored as a good speaker, Prof. YM Bhajantri
ಹುಬ್ಬಳ್ಳಿ 02: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು, ಉತ್ತಮ ಭಾಷಣಕಾರರಾದ ಪ್ರೊ ವೈ ಎಂ ಭಜಂತ್ರಿ ಅವರು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಸೇವಾ ನಿವೃತ್ತರಾದ ನಿಮಿತ್ ಪ್ರೊ ವೈ ಎಂ ಭಜಂತ್ರಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದವರು ಶಾಲು, ಮಾಲಾರೆ್ಣ ಮಾಡಿ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು. ಅಭಿನಂದಿಸಿ, ನಿವೃತ್ ಜೀವನ ಸುಖಕರವಾಗಲೆಂದು ಶುಭ ಕೋರಿದರು. ನಿವೃತ್ತ ಪ್ರಾಚಾರ್ಯ ಡಾ ಲಿಂಗರಾಜ ಡಿ ಹೊರಕೇರಿ, ಪ್ರಾಚಾರ್ಯ ಡಾ ಮಹೇಶ್ ಡಿ ಹೊರಕೇರಿ ,ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ)ದ ಅಧ್ಯಕ್ಷ ಡಾ. ಗುರುನಾಥ ಕೆ. ಬಡಿಗೇರ, ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ರಘು ಅಕಮಂಚಿ, ಪ್ರೊ ಸಿ.ವಿ.ಮರಿದೇವರಮಠ, ಮುಂತಾದವರು ಭಾಗವಹಿಸಿದ್ದರು. ಪ್ರೊ ವೈ ಎಂ ಭಜಂತ್ರಿ ಅವರಿಗೆ ರಾಣಿಚನ್ನಮ್ಮ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ನಿವೃತ್ತಿ ಜೀವನ ಸುಖಕರವಾಗಿ ಇರಲೆಂದು ಶುಭ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 