ಬಣಿಜಗ ಸಂಘದ ಅಧ್ಯಕ್ಷರಾದ ಅರುಣಕುಮಾರಗೆ ಕಲಾ ಸ್ಪಂದನ ವತಿಯಿಂದ ಸನ್ಮಾನ
Honored by Kala Spandana to Arun Kumar, President of Banijaga Sangh
ಬಣಿಜಗ ಸಂಘದ ಅಧ್ಯಕ್ಷರಾದ ಅರುಣಕುಮಾರಗೆ ಕಲಾ ಸ್ಪಂದನ ವತಿಯಿಂದ ಸನ್ಮಾನ
ಧಾರವಾಡದ 09: ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ, ಲೋಕಲ್ ಸೆಂಟರ್ ಧಾರವಾಡದ ಉಪಾಧ್ಯಕ್ಷ, ಕೃಷಿಸಾಧಕ, ಬಣಿಜಗ ಸಂಘದ ಧಾರವಾಡ ತಾಲೂಕ ಅಧ್ಯಕ್ಷರಾದ ಇಂ.ಅರುಣಕುಮಾರ ಶೀಲವಂತ ಮತ್ತು ಕೋಮಲ ಅರುಣಕುಮಾರ ಶೀಲವಂತ ಅವರಿಗೆ ಕಲಾ ಸ್ಪಂದನ,ಹಾವೇರಿ ವತಿಯಿಂದ ಹು-ಧಾ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಸಾಧಕ ದಂಪತಿ ಎಂದು ಸನ್ಮಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಲಾ ಸ್ಪಂದನದ ಅಧ್ಯಕ್ಷರಾದ ಡಾ ವ್ಹಿ ಎಸ್ ವ್ಹಿ ಪ್ರಸಾದ, ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ, ಸವಿತಾ ಅಮರಶೆಟ್ಟಿ, ಡಾ ಕವಿತಾ ಏವೂರ, ಡಾ ದೇವರಾಜ ರಾಯಚೂರ, ಡಾ ಕವನ ದೇಶಪಾಂಡೆ, ಜಗದೀಶ ಎಮ್ ಕೆ, ಮಂಜುನಾಥ ಕತ್ತಿ ಮತ್ತಿತರು ಇದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 