ಅಂಗಾಂಗ ದಾನಿಗಳಿಗೆ ಸನ್ಮಾನ
Honoring Organ Donors
ಅಂಗಾಂಗ ದಾನಿಗಳಿಗೆ ಸನ್ಮಾನ
ಧಾರವಾಡ 29: ಧಾರವಾಡ ಮದಿಹಾಳದ ಡಿಪೋ ಸರ್ಕಲ್ ಹತ್ತಿರ ಸಿದ್ದಾರೋಡ ಕಾಲೋನಿಯ ದಿ. ರೋಹಿತ ಜಗದೀಶ ಕುಂಬಾರ ಅವರು ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡು ಮರಣ ಹೊಂದಿದ್ದು, ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ಮುಂದೆ ಬಂದು, ಅಗಸ್ಟ್ 07, 2024 ರಂದು ಧಾರವಾಡ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿರುತ್ತಾರೆ. ಕುಟುಂಬಸ್ಥರ ಮಾನವಿತೇಯ ಕಾರ್ಯವನ್ನು ಶ್ಲಾಘಿಸಿ, ಧಾರವಾಡ ಜಿಲ್ಲಾಡಳಿತವತಿಯಿಂದ ಜನವರಿ 26, 2025 ರಂದು ಗಣಾರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ ಆರ್.ಎನ್. ಶೆಟ್ಟಿ ಜಿಲ್ಲಾಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಕುಟುಂಬಸ್ಥರನ್ನು ಜಿಲ್ಲಾ ಉಸ್ತುವಾರಿ ಸಚಿವರು ಸನ್ಮಾನಿಸಿ ಗೌರವಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 