ಅಂಗಾಂಗ ದಾನಿಗಳಿಗೆ ಸನ್ಮಾನ
Honoring Organ Donors
ಅಂಗಾಂಗ ದಾನಿಗಳಿಗೆ ಸನ್ಮಾನ
ಧಾರವಾಡ 29: ಧಾರವಾಡ ಮದಿಹಾಳದ ಡಿಪೋ ಸರ್ಕಲ್ ಹತ್ತಿರ ಸಿದ್ದಾರೋಡ ಕಾಲೋನಿಯ ದಿ. ರೋಹಿತ ಜಗದೀಶ ಕುಂಬಾರ ಅವರು ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡು ಮರಣ ಹೊಂದಿದ್ದು, ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ಮುಂದೆ ಬಂದು, ಅಗಸ್ಟ್ 07, 2024 ರಂದು ಧಾರವಾಡ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿರುತ್ತಾರೆ. ಕುಟುಂಬಸ್ಥರ ಮಾನವಿತೇಯ ಕಾರ್ಯವನ್ನು ಶ್ಲಾಘಿಸಿ, ಧಾರವಾಡ ಜಿಲ್ಲಾಡಳಿತವತಿಯಿಂದ ಜನವರಿ 26, 2025 ರಂದು ಗಣಾರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ ಆರ್.ಎನ್. ಶೆಟ್ಟಿ ಜಿಲ್ಲಾಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಕುಟುಂಬಸ್ಥರನ್ನು ಜಿಲ್ಲಾ ಉಸ್ತುವಾರಿ ಸಚಿವರು ಸನ್ಮಾನಿಸಿ ಗೌರವಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 