ಚುನಾವಣೆಯಲ್ಲಿ ಜಯಗಳಿಸಿದವರಿಗೆ ಸನ್ಮಾನ
Honoring those who won the election
ಚುನಾವಣೆಯಲ್ಲಿ ಜಯಗಳಿಸಿದವರಿಗೆ ಸನ್ಮಾನ
ಸಂಬರಗಿ 29: ಗ್ರಾಮದ ವಿವಿಧ ಉದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಉಪಚುನಾವಣೆಯಲ್ಲಿ, ಶಾಸಕ ಲಕ್ಷ್ಮಣ ಸವದಿ,ಶಾಸಕ ರಾಜು ಕಾಗೆ ಅವರ ಮಾರ್ಗದರ್ಶನದಲ್ಲಿ ಚುನಾವಣೆಯಲ್ಲಿ ಆಯ್ಕೆ ಆದನಂತರ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ, ಸಂಘದ ಅಧ್ಯಕ್ಷರಾದ ವಿಲಾಸ್ ಟೋಣೆ್, ರಾಜು ಪಾಸಲೀ, ಸರ್ಜೇರಾವ್ ಮಾನೆ, ಟೋಪಾಜಿ ಅವಾಳೇಕರ್, ಬಳಿ ವಾಯಫಳೀ, ಸಂಘದ ಎಲ್ಲಾ ನಿರ್ದೇಶಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 