ಚುನಾವಣೆಯಲ್ಲಿ ಜಯಗಳಿಸಿದವರಿಗೆ ಸನ್ಮಾನ
Honoring those who won the election
ಚುನಾವಣೆಯಲ್ಲಿ ಜಯಗಳಿಸಿದವರಿಗೆ ಸನ್ಮಾನ
ಸಂಬರಗಿ 29: ಗ್ರಾಮದ ವಿವಿಧ ಉದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಉಪಚುನಾವಣೆಯಲ್ಲಿ, ಶಾಸಕ ಲಕ್ಷ್ಮಣ ಸವದಿ,ಶಾಸಕ ರಾಜು ಕಾಗೆ ಅವರ ಮಾರ್ಗದರ್ಶನದಲ್ಲಿ ಚುನಾವಣೆಯಲ್ಲಿ ಆಯ್ಕೆ ಆದನಂತರ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ, ಸಂಘದ ಅಧ್ಯಕ್ಷರಾದ ವಿಲಾಸ್ ಟೋಣೆ್, ರಾಜು ಪಾಸಲೀ, ಸರ್ಜೇರಾವ್ ಮಾನೆ, ಟೋಪಾಜಿ ಅವಾಳೇಕರ್, ಬಳಿ ವಾಯಫಳೀ, ಸಂಘದ ಎಲ್ಲಾ ನಿರ್ದೇಶಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 