ಕೃಷಿಕ ಸಮಾಜದ ಅಧ್ಯಕ್ಷರ ಸನ್ಮಾನ
Honours, President of the Agricultural Society
ಕೃಷಿಕ ಸಮಾಜದ ಅಧ್ಯಕ್ಷರ ಸನ್ಮಾನ
ಹುಬ್ಬಳ್ಳಿ 29: ನವಲಗುಂದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಶಿರಕೋಳ ಗ್ರಾಮದ ರೈತ ಮುಖಂಡ ಸೋಮಲಿಂಗಪ್ಪ ಬಳಿಗೇರ ಅವರನ್ನು ರವಿವಾರ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಸೋಮಲಿಂಗಪ್ಪ ಬಳಿಗೇರ, ಕೃಷಿ ವಿಕಾಸ ಮತ್ತು ರೈತರ ಹಿತ ಕಾಪಾಡುವಲ್ಲಿ ತಾವು ನಿರಂತರ ಶ್ರಮಿಸುವುದಾಗಿ ಹೇಳಿದರು. ಕಿತ್ತೂರ ರಾಣಿ ಚೆನ್ನಮ್ಮ ಸೌಹಾರ್ದ ಸಹಕಾರಿ ಸಂಸ್ಥೆಯ ಕೇಂದ್ರ ಸಮಿತಿ ನಿರ್ದೇಶಕ ರಾಮಣ್ಣ ಜಕ್ಕಣ್ಣವರ, ವೀರನಗೌಡ ಪಾಟೀಲ, ವಿರೂಪಾಕ್ಷಪ್ಪ ಜಕ್ಕಣ್ಣವರ, ಈರ್ಪ ಅಂಗಡಿ, ಶಂಕ್ರೆಪ್ಪ ಅಮಟೂರ, ಮಹಾಂತೇಶ ರಾಯಪ್ಪಗೋಳ, ಮಲ್ಲಮ್ಮ ಬಳಿಗೇರ ಇತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 