ಕೃಷಿಕ ಸಮಾಜದ ಅಧ್ಯಕ್ಷರ ಸನ್ಮಾನ
Honours, President of the Agricultural Society
ಕೃಷಿಕ ಸಮಾಜದ ಅಧ್ಯಕ್ಷರ ಸನ್ಮಾನ
ಹುಬ್ಬಳ್ಳಿ 29: ನವಲಗುಂದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಶಿರಕೋಳ ಗ್ರಾಮದ ರೈತ ಮುಖಂಡ ಸೋಮಲಿಂಗಪ್ಪ ಬಳಿಗೇರ ಅವರನ್ನು ರವಿವಾರ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಸೋಮಲಿಂಗಪ್ಪ ಬಳಿಗೇರ, ಕೃಷಿ ವಿಕಾಸ ಮತ್ತು ರೈತರ ಹಿತ ಕಾಪಾಡುವಲ್ಲಿ ತಾವು ನಿರಂತರ ಶ್ರಮಿಸುವುದಾಗಿ ಹೇಳಿದರು. ಕಿತ್ತೂರ ರಾಣಿ ಚೆನ್ನಮ್ಮ ಸೌಹಾರ್ದ ಸಹಕಾರಿ ಸಂಸ್ಥೆಯ ಕೇಂದ್ರ ಸಮಿತಿ ನಿರ್ದೇಶಕ ರಾಮಣ್ಣ ಜಕ್ಕಣ್ಣವರ, ವೀರನಗೌಡ ಪಾಟೀಲ, ವಿರೂಪಾಕ್ಷಪ್ಪ ಜಕ್ಕಣ್ಣವರ, ಈರ್ಪ ಅಂಗಡಿ, ಶಂಕ್ರೆಪ್ಪ ಅಮಟೂರ, ಮಹಾಂತೇಶ ರಾಯಪ್ಪಗೋಳ, ಮಲ್ಲಮ್ಮ ಬಳಿಗೇರ ಇತರರು ಇದ್ದರು.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 