ಕೃಷಿಕ ಸಮಾಜದ ಅಧ್ಯಕ್ಷರ ಸನ್ಮಾನ
Honours, President of the Agricultural Society
ಕೃಷಿಕ ಸಮಾಜದ ಅಧ್ಯಕ್ಷರ ಸನ್ಮಾನ
ಹುಬ್ಬಳ್ಳಿ 29: ನವಲಗುಂದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಶಿರಕೋಳ ಗ್ರಾಮದ ರೈತ ಮುಖಂಡ ಸೋಮಲಿಂಗಪ್ಪ ಬಳಿಗೇರ ಅವರನ್ನು ರವಿವಾರ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಸೋಮಲಿಂಗಪ್ಪ ಬಳಿಗೇರ, ಕೃಷಿ ವಿಕಾಸ ಮತ್ತು ರೈತರ ಹಿತ ಕಾಪಾಡುವಲ್ಲಿ ತಾವು ನಿರಂತರ ಶ್ರಮಿಸುವುದಾಗಿ ಹೇಳಿದರು. ಕಿತ್ತೂರ ರಾಣಿ ಚೆನ್ನಮ್ಮ ಸೌಹಾರ್ದ ಸಹಕಾರಿ ಸಂಸ್ಥೆಯ ಕೇಂದ್ರ ಸಮಿತಿ ನಿರ್ದೇಶಕ ರಾಮಣ್ಣ ಜಕ್ಕಣ್ಣವರ, ವೀರನಗೌಡ ಪಾಟೀಲ, ವಿರೂಪಾಕ್ಷಪ್ಪ ಜಕ್ಕಣ್ಣವರ, ಈರ್ಪ ಅಂಗಡಿ, ಶಂಕ್ರೆಪ್ಪ ಅಮಟೂರ, ಮಹಾಂತೇಶ ರಾಯಪ್ಪಗೋಳ, ಮಲ್ಲಮ್ಮ ಬಳಿಗೇರ ಇತರರು ಇದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 