ಹೊಸಪೇಟೆ: ಟಾರ್ಗೆಟ್ ಬಾಲ್ ಚಾಂಪಿಯನ್ ಗೆಲವು
ಲೋಕದರ್ಶನ ವರದಿ
ಹೊಸಪೇಟೆ 10: ಬಾಂಗ್ಲದೇಶದಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಟಾರ್ಗೆಟ್ ಬಾಲ್ ಚಾಂಪಿಯನ್ ಷಿಪ್ 2019 ರಲ್ಲಿ ಕನರ್ಾಟಕ ತಂಡದಿಂದ ಆಯ್ಕೆಯಾದ ಹೊಸಪೇಟೆಯ ಹೆಮ್ಮೆಯ ಸಂಸ್ಥೆಯಾದ ಎಂಎಸ್ಪಿಎಲ್ ಲಿಮಿಟೆಡ್ ನಲ್ಲಿ ಕ್ರೀಡಾ ತರಬೇತುದಾರರಾಗಿ ಸೇವೆಸಲ್ಲಿಸುತ್ತಿರುವ ಥಾಮಸ್ ಎಂಎ ರವರು ಭಾರತ ತಂಡದ ಪರವಾಗಿ ಪ್ರತಿನಿಧಿಸಿ ಭಾರತಕ್ಕೆ ಚಿನ್ನದ ಪದಕವನ್ನು ತರುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 