ಹೊಸಪೇಟೆ: ಟಾರ್ಗೆಟ್ ಬಾಲ್ ಚಾಂಪಿಯನ್ ಗೆಲವು
ಲೋಕದರ್ಶನ ವರದಿ
ಹೊಸಪೇಟೆ 10: ಬಾಂಗ್ಲದೇಶದಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಟಾರ್ಗೆಟ್ ಬಾಲ್ ಚಾಂಪಿಯನ್ ಷಿಪ್ 2019 ರಲ್ಲಿ ಕನರ್ಾಟಕ ತಂಡದಿಂದ ಆಯ್ಕೆಯಾದ ಹೊಸಪೇಟೆಯ ಹೆಮ್ಮೆಯ ಸಂಸ್ಥೆಯಾದ ಎಂಎಸ್ಪಿಎಲ್ ಲಿಮಿಟೆಡ್ ನಲ್ಲಿ ಕ್ರೀಡಾ ತರಬೇತುದಾರರಾಗಿ ಸೇವೆಸಲ್ಲಿಸುತ್ತಿರುವ ಥಾಮಸ್ ಎಂಎ ರವರು ಭಾರತ ತಂಡದ ಪರವಾಗಿ ಪ್ರತಿನಿಧಿಸಿ ಭಾರತಕ್ಕೆ ಚಿನ್ನದ ಪದಕವನ್ನು ತರುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 