ಹೊಸಪೇಟೆ: ಟಾರ್ಗೆಟ್ ಬಾಲ್ ಚಾಂಪಿಯನ್ ಗೆಲವು
ಲೋಕದರ್ಶನ ವರದಿ
ಹೊಸಪೇಟೆ 10: ಬಾಂಗ್ಲದೇಶದಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಟಾರ್ಗೆಟ್ ಬಾಲ್ ಚಾಂಪಿಯನ್ ಷಿಪ್ 2019 ರಲ್ಲಿ ಕನರ್ಾಟಕ ತಂಡದಿಂದ ಆಯ್ಕೆಯಾದ ಹೊಸಪೇಟೆಯ ಹೆಮ್ಮೆಯ ಸಂಸ್ಥೆಯಾದ ಎಂಎಸ್ಪಿಎಲ್ ಲಿಮಿಟೆಡ್ ನಲ್ಲಿ ಕ್ರೀಡಾ ತರಬೇತುದಾರರಾಗಿ ಸೇವೆಸಲ್ಲಿಸುತ್ತಿರುವ ಥಾಮಸ್ ಎಂಎ ರವರು ಭಾರತ ತಂಡದ ಪರವಾಗಿ ಪ್ರತಿನಿಧಿಸಿ ಭಾರತಕ್ಕೆ ಚಿನ್ನದ ಪದಕವನ್ನು ತರುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 