ಐಜಿಪಿ ನಂಜುಂಡಸ್ವಾಮಿಗೆ ಸನ್ಮಾನ
ಲೋಕದರ್ಶನ ವರದಿ
ಕೊಪ್ಪಳ 16: ಪಕ್ಕದ ರಾಯಚೂರು ಜಿಲ್ಲೆಯ, ರಾಯಚೂರು ನಗರದಲ್ಲಿರುವ ಎಸ್ಪಿ ಕ್ರೀಡಾಂಗಣದಲ್ಲಿ ಮಂಗಳವಾರ ರಂದು ಜರುಗಿದ ಪೋಲಿಸ್ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪೋಲಿಸ್ ಇಲಾಖೆಯ ಬಳ್ಳಾರಿ ವಲಯ ಐಜಿಪಿಯವರಾದ ಎಂ. ನಂಜುಂಡಸ್ವಾಮಿಯವರಿಗೆ ನ್ಯೂಸ್ ಮೀಡಿಯಾ ಅಸೊಸಿಯೆಷನ್ ನಿರ್ದೇಶಕ ಎ.ಮೊಹಮ್ಮದ್ ರಫಿ ನೇತೃತ್ವದ ತಂಡ ಭೇಟಿ ಮಾಡಿ ಅವರನ್ನು ಸನ್ಮಾನಿಸಿ ಇದೇ ದಿ. 27ರಂದು ಬೆಂಗಳೂರಿನ ಸಿಟಿ ಸೆಂಟ್ರೆಲ್ ಹಾಲ್ನಲ್ಲಿ ನಡೆಯುವ ಅಸೋಸಿಯೆಷನ್ನ 3ನೇ ವಾಷರ್ಿಕೊತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿಕೊಂಡರು.
ಪೋಲಿಸ್ ಇಲಾಖೆಯ ಬಳ್ಳಾರಿ ವಲಯ ಐಜಿಪಿಯವರಾದ ಎಂ.ನಂಜುಂಡಸ್ವಾಮಿಯವರು ಅಸೊಸಿಯೆಷನ್ ವತಿಯಿಂದ ಸನ್ಮಾನ ಮತ್ತು ಆಮಂತ್ರಣ ಸ್ವೀಕರಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಜಾಪುರ ಸಾಹೆಬ್, ಅಬ್ದುಲ್ ರೆಹ್ಮಾನ, ವಸೀಮ್ ರಝ್ವಿ, ಅಜೀಮುದ್ದಿನ್, ಸಾದಿಕ್ ಹುಸೇನ್, ಸುಹೇಲ್ ಹುಸೇನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 