ಕನಿಮೋಳಿ ನಿವಾಸಕ್ಕೆ ಐಟಿ ದಾಳಿ: ಚಿದಂಬರಂ ಖಂಡನೆ
ಚೆನ್ನೈ, ಏ 17 ಡಿಎಂಕೆ ನಾಯಕಿ, ರಾಜ್ಯಸಭಾ ಸದಸ್ಯೆ ಸಚಿವೆ ಕನಿಮೋಳಿ ನಿವಾಸದ ಮೇಲೆ ನಡೆದಿರುವ ಐಟಿ ದಾಳಿಯನ್ನು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಖಂಡಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯು ನಿರಂಕುಶವಾದಿಯಂತೆ ವರ್ತಿಸುತ್ತಿದ್ದು , ಕೆಲವೇ ಪಕ್ಷದ ಮುಖಂಡರ ನಿವಾಸದ ಮೇಲೆ ಮಾತ್ರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಚಿದಂಬರಂ, ಕನಿಮೋಳಿ ನಿವಾಸದಲ್ಲಿ ಯಾವುದೇ ಅಕ್ರಮ ದಾಖಲೆಗಳು ಪತ್ತೆಯಾಗಿಲ್ಲ ಎಂಬ ಸುದ್ದಿ ಲಭ್ಯವಾಗಿದೆ. ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯ ಕಣ್ಣಿಗೆ ಕೇವಲ ವಿಪಕ್ಷ ಮುಖಂಡರು ಮಾತ್ರ ಕಾಣುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 