ಕನಿಮೋಳಿ ನಿವಾಸಕ್ಕೆ ಐಟಿ ದಾಳಿ: ಚಿದಂಬರಂ ಖಂಡನೆ
ಚೆನ್ನೈ, ಏ 17 ಡಿಎಂಕೆ ನಾಯಕಿ, ರಾಜ್ಯಸಭಾ ಸದಸ್ಯೆ ಸಚಿವೆ ಕನಿಮೋಳಿ ನಿವಾಸದ ಮೇಲೆ ನಡೆದಿರುವ ಐಟಿ ದಾಳಿಯನ್ನು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಖಂಡಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯು ನಿರಂಕುಶವಾದಿಯಂತೆ ವರ್ತಿಸುತ್ತಿದ್ದು , ಕೆಲವೇ ಪಕ್ಷದ ಮುಖಂಡರ ನಿವಾಸದ ಮೇಲೆ ಮಾತ್ರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಚಿದಂಬರಂ, ಕನಿಮೋಳಿ ನಿವಾಸದಲ್ಲಿ ಯಾವುದೇ ಅಕ್ರಮ ದಾಖಲೆಗಳು ಪತ್ತೆಯಾಗಿಲ್ಲ ಎಂಬ ಸುದ್ದಿ ಲಭ್ಯವಾಗಿದೆ. ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯ ಕಣ್ಣಿಗೆ ಕೇವಲ ವಿಪಕ್ಷ ಮುಖಂಡರು ಮಾತ್ರ ಕಾಣುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 