ಕಿನ್ನಾಳ ಗ್ರಾಮದಲ್ಲಿ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಣೆ
Identity cards distributed to migrant shepherds in Kinnal village
ಕಿನ್ನಾಳ ಗ್ರಾಮದಲ್ಲಿ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಣೆ
ಕೊಪ್ಪಳ 14: ತಾಲೂಕಿನ ಕಿನ್ನಾಳ ಗ್ರಾಮ ದಲ್ಲಿ ಮಠಳ ವಾರ ದಂದು ಶ್ರೀ ಬೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ನಿಯಮಿತ ಇವರ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸುಮಾರು 99 ಫಲಾನುಭವಿ ವಲಸೆ ಕುರಿಗಾಹಿಗಳಿಗೆ ಸರ್ಕಾರ ನೀಡಿರುವ ಗುರುತಿನ ಚೀಟಿ ಗಳನ್ನು ವಿತರಣೆ ಮಾಡಲಾಯಿತು,ಈ ಸಂದರ್ಭದಲ್ಲಿ ಕಿನ್ನಾಳ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ವೇತಾ ರಾಘವೇಂದ್ರ ಡಂಬಳ, ಶ್ರೀ ಬೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಡಂಬಳ, ಪಶು ವೈದ್ಯಾಧಿಕಾರಿ ಡಾ, ನಿರಂಜನ್ ಗ್ರಾಮ ಪಂಚಾಯಿತಿಯ ಪಿಡಿಓ ಪರಮೇಶ್ವರಯ್ಯ ತಳಗಡೆ ಮಠ, ಸೇರಿದಂತೆ ಮಲ್ಲಪ್ಪ ತಿಮ್ಮಲಾಪುರ ,ಮುದಿಯಪ್ಪ ಹುಳಿ, ಆದೆಪ್ಪ ಲಾವಕ್ಕಿ, ಮತ್ತಿತರರ ಸಮ್ಮುಖದಲ್ಲಿ ಎಲ್ಲಾ 99 ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಲಾಯಿತು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 